LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭೆ ಚುನಾವಣೆ ಬೆನ್ನಲ್ಲೇ : ಗ್ಯಾರಂಟಿ ಸರ್ಕಾರದಿಂದ ಜನರ ಜೆಪಿಗೆ ಕತ್ತರಿ..


K2kannadanews.in





Price hike in Karnataka : ಲೋಕಸಭೆ ಚುನಾವಣೆಯ (MP election)  ಮುಗಿಯುತ್ತಿದ್ದಂತೆ ಗ್ಯಾರಂಟಿ ಸರ್ಕಾರ (Guarantee government) ವಾಹನ ಸಮಾರರ ಜೇಬಿಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದು, ಪೆಟ್ರೋಲ್‌ (petrol) ಮತ್ತು ಡೀಸೆಲ್‌ (Diesel) ಮಾರಾಟದ ಮೇಲಿನ ತೆರಿಗೆಯನ್ನು (Tax) ಹೆಚ್ಚಳ ಮಾಡಿದೆ. ಇದರಿಂದ ಪ್ರತಿ ಲೀಟರ್‌ (litter) ಪ್ರೆಟೋಲ್‌ ದರವನ್ನು 3 ರೂ. ಹಾಗೂ ಡೀಸೆಲ್‌ ದರನ್ನು 3 ರೂ. 50 ಪೈಸೆಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.


https://youtu.be/CTWpfB_VQM8?si=x6ENmhdIpM0zYXEX

 

ರಾಜ್ಯಾಧ್ಯಂತ ಇಂದಿನಿಂದಲೇ ಹೆಚ್ಚಾಗಿರುವ ಪೆಟ್ರೋಲ್‌ ದರಿಂದ ಲೀಟರ್‌ಗೆ 103 ರೂ.ಗೆ ಹಾಗೂ ಡೀಸೆಲ್‌ 91 ರೂ. 50 ಪೈಸೆ ಏರಿಕೆಯಾಗಿದೆ. ಈ ಹಿಂದೆಯೇ ಡೀಸೆಲ್‌ ಮತ್ತು ಪೆಟ್ರೋಲ್‌ ಮಾರಾಟ ತೆರಿಗೆ ದರವನ್ನು ಏರಿಸಬೇಕೆಂಬ ಪ್ರಸ್ತಾವನೆ ಸರ್ಕಾರದ ಮುಂದಿತ್ತಾದರೂ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಡೆಹಿಡಿಯಲಾಗಿತ್ತು.


https://youtu.be/aa6jMbMdMc0?si=fIMSwe93Fw8UcVT8

ವಿರೋಧ ಪಕ್ಷಗಳು ಇದನ್ನೇ ಅಸ್ತ್ರ ಮಾಡಿಕೊಂಡರೆ ಫಲಿತಾಂಶದಲ್ಲಿ ಹಿನ್ನಡೆಯಾಗಬಹುದೆಂಬ ಕಾರಣಕ್ಕೆ ಸರ್ಕಾರ ದರ ಹೆಚ್ಚಿಸುವ ದುಸ್ಸಾಹಸಕ್ಕೆ ಮುಂದಾಗಿರಲಿಲ್ಲ. ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ದರ ಹೆಚ್ಚಿಸುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಬೇಕಾದ ಅಗತ್ಯ ಇರುವ ಕಾರಣ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಂದಿದೆ.



Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST