[video width="848" height="480" mp4="https://k2kannadanews.in/wp-content/uploads/2024/08/Mantralay-add-final-.mp4"][/video]
K2kannadanews.in
overflowing Idapanur pit ರಾಯಚೂರು : ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ರಾಯಚೂರು ಜಿಲ್ಲೆಯ ರೈತರ ಮುಖದಲ್ಲಿ ಸಂತಸ ಅರಳಿದೆ. ಇನ್ನೂ ಕೆಲವೆಡೆ ಅವಾಂತರ ಸೃಷ್ಟಿಸಿದೆ. ರಾತ್ರಿ ಅಬ್ಬರಿಸಿದ ಮಳೆಯಿಂದ ಇಡಪನೂರು ಗ್ರಾಮದ ಹಳ್ಳ ಉಕ್ಕಿ ಹರಿಯುತ್ತಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ.
[video width="478" height="850" mp4="https://k2kannadanews.in/wp-content/uploads/2024/08/VID-20240820-WA0012.mp4"][/video]
ರಾಯಚೂರು ತಾಲ್ಲೂಕಿನ ಇಡಪನೂರು ಗ್ರಾಮದಲ್ಲಿ ಸುರಿದ ಮಳೆಯಿಂದಾಗಿ ಇಡಪನೂರು ಗ್ರಾಮದಿಂದ ಮಿರ್ಜಾಪೂರು ಗ್ರಾಮಕ್ಕೆ ಹೋಗುವ ದಾರಿಯಲ್ಲಿ ಹಳ್ಳದ ನೀರು ತುಂಬಿ ಹರಿಯುತ್ತಿದೆ. ಇನ್ನೂ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹತ್ತಿ ಹಾಗೂ ಇತರ ಬೆಳೆ ಹಾನಿಗೊಂಡಿವೆ.