K2kannadanews.in
Accident News ಮಾನ್ವಿ : ಕೆಕೆಆರ್ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಮೃತಪಟ್ಟಣಿಗೆ ಸಂಬಂಧಪಟ್ಟಂತೆ ಎಂದು ಆಸ್ಪತ್ರೆಗೆ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
https://youtu.be/NWcTk0C3t-I?si=6r5HhmtiG-Qydg9V
ನಾಲ್ಕು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡು ಹಲವು ವಿದ್ಯಾರ್ಥಿಗಳು ಗಾಯಗಳಾದ ಘಟನೆ ಕಪಗಲ್ ಕ್ರಾಸ್ ಬಳಿ ನಡೆದಿದೆ. ಶಾಲಾ ಬಸ್ ನಲ್ಲಿ 40 ಜನ ವಿದ್ಯಾರ್ಥಿಗಳನ್ನ ಕರೆದೊಯ್ಯಲಾಗುತ್ತಿತ್ತು . ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 17 ಜನರಿಗೆ ಗಂಭೀರ ಗಾಯಗಳಾಗಿವೆ, 23 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ. ಘಟನೆ ಕುರಿತು ಪೊಲೀಸ್ ತನಿಖೆಯಾಗುತ್ತೆ ತಪ್ಪಿತಸ್ಥರ ವಿರುದ್ದ ಕ್ರಮ ಜರುಗುತ್ತೆ ಎಂದರು.