K2kannadanews.in
Darveshi company ರಾಯಚೂರು : ದರ್ವೇಶ್ ಗ್ರೂಪ್ ಕಂಪನಿ ವಿರುದ್ಧ ಕೋಟ್ಯಾಂತರ ರೂ. ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮೂವರನ್ನು ವರ್ಷಕ್ಕೆ ಪಡೆದ ಘಟನೆ ನಡೆದಿದೆ.
[video width="848" height="480" mp4="https://k2kannadanews.in/wp-content/uploads/2024/07/km_20240626_1080p_30f_20240728_101943_s01.mp4"][/video]
ಹೌದು ರಾಯಚೂರಿನಲ್ಲಿ ಧರ್ಮೇಶ್ ಗ್ರೂಪ್ ಕಂಪನಿ ವಿರುದ್ಧ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ಪೊಲೀಸರು ಮತ್ತು ಸಿಐಡಿ ಅಧಿಕಾರಿಗಳು ಸಾಕಷ್ಟು ತನಿಖೆ ನಡೆಸಿದ್ದಾರೆ. ವಿಚಾರಕ್ಕೆ ಸಂಬಂಧಪಟ್ಟಂತೆ ರಾಯಚೂರು ಗ್ರಾಮಂತರ ಪೊಲೀಸ್ ಠಾಣೆ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.