https://youtu.be/f_FqrCvHJzY?si=BXQQvSDOX4eYg6V8
K2kannadanews.in
Local News ಲಿಂಗಸುಗೂರ : ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು ಈ ವೇಳೆ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಆದೇಶ.
[video width="1920" height="1080" mp4="https://k2kannadanews.in/wp-content/uploads/2025/09/VID-20250921-WA0072.mp4"][/video]
ರಾಯಚೂರು ಜಿಲ್ಲೆಯ ಲಿಂಗಸುಗೂರ ತಾಲೂಕಿನಲ್ಲಿ ಸಮೀಕ್ಷೆ ಕಾರ್ಯಕ್ಕೆ ಸರಿಯಾದ ಸ್ಪಂದನೆ ಮತ್ತು ಸಹಕಾರ ನೀಡುತ್ತಿರಲಿಲ್ಲ. ಇದರಿಂದ ಪ್ರಗತಿ ಕುಂಠಿತವಾಗಿದೆ ಎಂದು ತಹಶೀಲ್ದಾರ್ ಸತ್ಯಮ್ಮ ಅವರು ಜಿಲ್ಲಾಧಿಕಾರಿಗೆ ಲಿಖಿತ ದೂರು ನೀಡಿದ್ದರು. ಇದರಿಂದ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡು ಅಮಾನತು ಆದೇಶ ಹೊರಡಿಸಿದ್ದಾರೆ ಎನ್ನಲಾಗುತ್ತಿದೆ.