LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಂದಿನ ರಾಯಚೂರು ಸುದ್ದಿಗಳು ವೀಕ್ಷಿಸಿ..

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ನೀಟ್ ಪರೀಕ್ಷೆ ಅಕ್ರಮವನ್ನು ವಿರೋಧಿಸಿ, ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನ ವನದಲ್ಲಿ , ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ತನಿಖೆ ಮಾಡಬೇಕು, ವಿದ್ಯಾರ್ಥಿಗಳು ಮತ್ತು ಪಾಲಕರು ಕೇಳುವ ಪ್ರಶ್ನೆಗೆ ಸಮಾಧಾನ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದರು.

https://youtu.be/0HIoE9uG3Gc?si=eg9lNseYc-ACSx6Y

ಅಂತರಾಷ್ಟ್ರೀಯ ಯೋಗದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಮಹಾತ್ಮಾ ಗಾಂಧಿಕರಣದಲ್ಲಿ, ಯೋಗ ದಿನಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಪೂರ್ವಿಭಾವಿ ಸಭೆ ಮಾಡುವ ಮುಖಾಂತರ ಅಧಿಕಾರಿಗಳಿಗೆ ಸಿದ್ಧತೆಗಳನ್ನು ಮಾಡಿಕೊಂಡು ಸೂಚಿಸಿದರು.

https://youtu.be/YB_miHymRS8?si=m9_WdFFpREamBfci

ಗ್ರಾಮೀಣ ಪ್ರದೇಶದಲ್ಲಿರುವ ಸ್ವಸಹಾಯ ಗುಂಪಿನ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮುಖ್ಯ ಪುಸ್ತಕ ಬರಹಗಾರರು ಪ್ರವೃತ್ತರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಟಿ ರೋಣಿ ಅವರು ಕರೆ ನೀಡಿದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST